ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…