ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    0

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…