ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…