ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…