ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…