ತಾಜಾ ಸುದ್ದಿ

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    0

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…