ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…