ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.