ತಾಜಾ ಸುದ್ದಿ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…