ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…