ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.