ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.