ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…