ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಆರೋಗ್ಯ

    ಹಲ್ಲು ಹಳದಿಗಟ್ಟಿದೆಯೇ? ಬಾಯ್ತುಂಬಾ ನಗಲೂ ನಾಚಿಕೆಯಾಗುತ್ತಿದೆಯೇ? ಹಾಗಾದ್ರೆ ಕೆಲವು ಸಿಂಪಲ್ ಮನೆ ಮದ್ದು ಮಾಡೊದು ಹೇಗೆ ಎಂದು ತಿಳಿಯಲು ಈ ಲೇಖನ ಓದಿ…

    ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ