ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…