ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…