ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…