ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

    ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ…