ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…