ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..