ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.