ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….