ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…