ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ವ್ಯಕ್ತಿ ವಿಶೇಷಣ

    ಮೋದಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದ, ಈ ಹಳ್ಳಿ ಯುವಕನ ಇನ್ನೊಂದು ದೊಡ್ಡ ಸಾಧನೆ ಬಗ್ಗೆ ನಿಮ್ಗೆ ಗೊತ್ತಾ?ಈ ಲೇಖನಿ ಓದಿ, ದಯವಿಟ್ಟು ಹಳ್ಳಿ ಪ್ರತಿಭೆಯನ್ನು ಪ್ರೋತ್ಸಾಹಿಸಿ…

    ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.