ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…