ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…