ತಾಜಾ ಸುದ್ದಿ

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    0

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…