ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ