ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…