ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..