ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

    ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…