ತಾಜಾ ಸುದ್ದಿ

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    0

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    0

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.