ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…