ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…