ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…