ತಾಜಾ ಸುದ್ದಿ

  • inspirational

    ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್

    0

    ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    0

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    0

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…