ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

    ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…