ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..