ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…