ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…