ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…