ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…