ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.