ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…