ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.