ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…