ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…