ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…