ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…