ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.